ರೈತರೇ ಗಮನಿಸಿ: ಮತ್ತೆ ಗಗನಕ್ಕೇರಲಿದೆ ಈರುಳ್ಳಿ ಬೆಲೆ!

ರಾಜ್ಯದಲ್ಲಿ ಮಳೆ ಮತ್ತು ಬೆಲೆ ಕುಸಿತದಿಂದಾಗಿ ಕಂಗೆಟ್ಟಿರುವ ರೈತರು, ಈರುಳ್ಳಿ ಬೆಳೆಯಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಈರುಳ್ಳಿ ದರ ಮತ್ತೆ ಗಗನಕ್ಕೇರಬಹುದು ಎಂದು ಅಂದಾಜಿಸಲಾಗಿದೆ. ಹೌದು, ಪ್ರತಿವರ್ಷ ರಾಜ್ಯದಲ್ಲಿ ಕೃಷಿ ಇಲಾಖೆ ಗುರಿಗಿಂತ 3…

onion

ರಾಜ್ಯದಲ್ಲಿ ಮಳೆ ಮತ್ತು ಬೆಲೆ ಕುಸಿತದಿಂದಾಗಿ ಕಂಗೆಟ್ಟಿರುವ ರೈತರು, ಈರುಳ್ಳಿ ಬೆಳೆಯಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಈರುಳ್ಳಿ ದರ ಮತ್ತೆ ಗಗನಕ್ಕೇರಬಹುದು ಎಂದು ಅಂದಾಜಿಸಲಾಗಿದೆ.

ಹೌದು, ಪ್ರತಿವರ್ಷ ರಾಜ್ಯದಲ್ಲಿ ಕೃಷಿ ಇಲಾಖೆ ಗುರಿಗಿಂತ 3 ಪಟ್ಟು ಅಧಿಕ ರೈತರು, ಈರುಳ್ಳಿ ಬೆಳೆಯುತ್ತಿದ್ದರು. ಈ ಬಾರಿ 75% ರೈತರು ಈರುಳ್ಳಿ ಬೆಳೆಯಲು ಮನಸ್ಸು ಮಾಡಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುವ ಸಾಧ್ಯತೆ ಇದ್ದು, ಈರುಳ್ಳಿ ಅಭಾವ ತಪ್ಪಿಸಲು ಸರ್ಕಾರ, ಸೂಕ್ತ ಬೆಲೆ ನಿಗದಿಪಡಿಸಿ, ರೈತರ ಬೆಂಬಲಕ್ಕೆ ನಿಲ್ಲಬೇಕೆಂದು ಈರುಳ್ಳಿ ಬೆಳೆಗಾರರ ಸಂಘ ಒತ್ತಾಯಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.