ಇವರೇ ರಾಜ್ಯದ ಮುಂದಿನ ಸಿಎಂ..ಭವಿಷ್ಯ ನುಡಿದ ಪುಣ್ಯ ಸಾಗರ ಮಹಾರಾಜರು..!

ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಾ ಪಕ್ಷಗಳ ನಾಯಕರು ರಾಜಕೀಯ ಲೆಕ್ಕಾಚಾರದಲ್ಲಿ ನಿರತರಾಗಿದ್ದಾರೆ. ಇದೀಗ ಮುಂದಿನ ರಾಜ್ಯದ CM ಯಾರಾಗುತ್ತಾರೆ ಎಂದು ಮುನಿಶ್ರೀ 108 ಪುಣ್ಯ ಸಾಗರ ಮಹಾರಾಜರು ಭವಿಷ್ಯ ನುಡಿದಿದ್ದು, ʻಬಸವರಾಜ್ ಬೊಮ್ಮಾಯಿ ಅವರೇ…

basavaraj-bommai-vijayaprabha

ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಾ ಪಕ್ಷಗಳ ನಾಯಕರು ರಾಜಕೀಯ ಲೆಕ್ಕಾಚಾರದಲ್ಲಿ ನಿರತರಾಗಿದ್ದಾರೆ.

ಇದೀಗ ಮುಂದಿನ ರಾಜ್ಯದ CM ಯಾರಾಗುತ್ತಾರೆ ಎಂದು ಮುನಿಶ್ರೀ 108 ಪುಣ್ಯ ಸಾಗರ ಮಹಾರಾಜರು ಭವಿಷ್ಯ ನುಡಿದಿದ್ದು, ʻಬಸವರಾಜ್ ಬೊಮ್ಮಾಯಿ ಅವರೇ ಮತ್ತೆ CM ಆಗುತ್ತಾರೆ. ಜನ ಆಶೀರ್ವಾದ ಮಾಡುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಈ ಹಿಂದೆ ಕೆಜೆಪಿ ಆದಾಗ ಬಸವರಾಜ್ ಬೊಮ್ಮಾಯಿ ನನ್ನಲ್ಲಿ ಸಲಹೆ ಕೇಳಿದ್ದರು. ಬೇರೆ ಎಲ್ಲೂ ಹೋಗಬೇಡ ಅಂದಿದ್ದೆ. ಬಿಜೆಪಿಯಲ್ಲೇ ಉಳಿದಿದ್ದಕ್ಕೆ ಇಂದು ರಾಜ್ಯದ ಸಿಎಂ ಆಗಿದ್ದಾರೆʼ ಎಂದು ಮುನಿಶ್ರೀ 108 ಪುಣ್ಯ ಸಾಗರ ಮಹಾರಾಜರು ಹೇಳಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.