Rain Alert | ತೀವ್ರ ಚಳಿಯ ನಡುವೆಯೂ ರಾಜ್ಯದ ಈ ಜಿಲ್ಲೆಗಳಲ್ಲಿ ಸೋಮವಾರವೂ ಮಳೆ!

Rain Alert : ಬೆಂಗಳೂರಿನಲ್ಲಿ ಸೋಮವಾರವು ಮಳೆ ಮುಂದುವರಿಯಲಿದ್ದು, ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಹಲವು ದಿವಸಗಳ ಕಾಲ ಥಂಡಿ ಆವರಿಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಪ್ರಮಾಣ ವಚನ ಸಮಾರಂಭಕ್ಕೂ…

Rain Alert

Rain Alert : ಬೆಂಗಳೂರಿನಲ್ಲಿ ಸೋಮವಾರವು ಮಳೆ ಮುಂದುವರಿಯಲಿದ್ದು, ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಹಲವು ದಿವಸಗಳ ಕಾಲ ಥಂಡಿ ಆವರಿಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದ ಮುಕೇಶ್ ಅಂಬಾನಿ, ನೀತಾ ಅಂಬಾನಿ

ಹೌದು, ರಾಜ್ಯದ ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದ್ದು, ಕೆಲವು ಪ್ರದೇಶಗಳಲ್ಲಿ ಜೋರು ಮಳೆಯ ಲಕ್ಷಣ ಇದೆ ಎಂದು ಐಎಂಡಿ ತಿಳಿಸಿದೆ. ಇಂತಹ ವಾತಾವರಣವೇ ಇನ್ನೂ ಹಲವು ದಿವಸಗಳ ಕಾಲ ಮುಂದುವರಿಯುವ ನಿರೀಕ್ಷೆ ಇದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.