rain: ಇಂದಿನಿಂದ ವಿವಿಧೆಡೆ ಮಳೆ; ಹವಾಮಾನ ವರದಿ ಹೀಗಿದೆ

heavy rain heavy rain

rain: ಆಗಸ್ಟ್‌ ತಿಂಗಳ ಮೊದಲ ವಾರದಲ್ಲಿ ಕೊಂಚ ಮಳೆ (rain) ಕಡಿಮೆಯಾಗಿದ್ದು, ಇದೀಗ ಎರಡನೇ ವಾರ ಮತ್ತೇ ಬಿರುಸಾಗಲಿದೆ.. ನಿನ್ನೆ ರಾಜ್ಯದ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಇಂದು ಕೂಡ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದ್ದು, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳು, ಮತ್ತೊಂದೆಡೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

rain vijayaprabha news
rain

ಇದನ್ನು ಓದಿ: ನಿಮ್ಮ ಬಳಿ ಪಡಿತರ ಚೀಟಿ ಇದೆಯೇ? ಇದನ್ನು ಸೆಪ್ಟೆಂಬರ್ 30 ರೊಳಗೆ ಮಾಡಿ

rain: ಇಂದಿನ ಹವಾಮಾನ ವರದಿ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದ ಹಿನ್ನೆಲೆ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿತ್ತು (rain). ಇದೀಗ ಮಳೆರಾಯ ರಾಜ್ಯದಲ್ಲಿ ಕೊಂಚ ಬಿಡುವನ್ನು ನೀಡಿದ್ದು, ಹಲವು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಅಲ್ಲದೇ ದಾವಣಗೆರೆ, ಹುಬ್ಬಳ್ಳಿ, ಶಿವಮೊಗ್ಗ, ಬೆಳಗಾವಿ, ಮಡಿಕೇರಿ, ಉಡುಪಿ, ಹಾಗೂ ಹಾವೇರಿಯಲ್ಲಿ ಮಳೆಯಾಗುವ (rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇದನ್ನು ಓದಿ: ನಿಮ್ಮ ಕಂಪನಿಯು ಪ್ರತಿ ತಿಂಗಳು EPF ಖಾತೆಗೆ ಹಣ ಜಮಾ ಮಾಡುತ್ತಿಲ್ಲವೇ? ಅಗಾದರೆ ಹೀಗೆ ಮಾಡಿ..

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement