ಕರ್ನಾಟಕ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನ ವಿವಿಧೆಡೆ ಇಂದಿನಿಂದ ಜುಲೈ 30 ರವರೆಗೆ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಹೌದು, ಆಗುಂಬೆ, ಬಾದಾಮಿ, ಬಳ್ಳಾರಿ, ಬೆಳಗಾವಿ, ಬೀದರ್, ಚಿತ್ರದುರ್ಗ, ಧಾರವಾಡ, ಗದಗ, ಗೋಕರ್ಣ, ಹಂಪಿ, ಹಾಸನ, ಹೊನ್ನಾವರ, ಕಲಬುರ್ಗಿ, ಕಾರವಾರ, ಮಡಿಕೇರಿ, ಮಂಡ್ಯ, ಮಂಗಳೂರು, ರಾಯಚೂರು ಮತ್ತು ವಿಜಯಪುರ ಸುತ್ತಮುತ್ತ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಇಂದು ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪಮಾನ ಇರಲಿದ್ದು, ಉಳಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವಾರಣ ಇರಲಿದ್ದು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಕೋಲಾರ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ವಿವಿದ ನಗರಗಳ ತಾಪಮಾನ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 23-13
ಮೈಸೂರು: 28-21
ಮಂಡ್ಯ: 28-21
ಕೊಡಗು: 25-18
ರಾಮನಗರ: 28-21
ಹಾಸನ: 27-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 28-21
ಕೋಲಾರ: 27-21
ತುಮಕೂರು: 28-21
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 26-19
ದಾವಣಗೆರೆ: 29-22
ಚಿತ್ರದುರ್ಗ: 28-21
ಹಾವೇರಿ: 29-22
ಬಳ್ಳಾರಿ: 31-23
ಗದಗ: 29-22
ಕೊಪ್ಪಳ: 30-23
ರಾಯಚೂರು: 30-23
ಯಾದಗಿರಿ: 30-23
ವಿಜಯಪುರ: 29-22
ಬೀದರ್: 27-21
ಕಲಬುರಗಿ: 29-23
ಬಾಗಲಕೋಟೆ: 30-23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.