Ration card : ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ; ಇನ್ಮುಂದೆ ಅಕ್ಕಿ ಜೊತೆಗೆ ತೊಗರಿ ಬೇಳೆ ವಿತರಣೆ..!

Ration Card vijayaprabhanews Ration Card vijayaprabhanews

Ration card : ರಾಜ್ಯ ಸರ್ಕಾರವು ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್‌ ನ್ಯೂಸ್‌ ನೀಡಿದ್ದು, ಪಡಿತರದಲ್ಲಿ ತೊಗರಿ ಬೇಳೆ ವಿತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು, ಗ್ರಾಹಕ ವ್ಯವಹಾರಗಳ ಹಾಗೂ ಸಾರ್ವಜನಿ ಪಡಿತರ ವಿತರಣಾ ಸಚಿವ ಕೆ.ಹೆಚ್‌. ಮುನಿಯಪ್ಪ (K.H. Muniyappa) ತಿಳಿಸಿದ್ದಾರೆ.

ಕಲಬುರಗಿಯಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಹೆಚ್‌. ಮುನಿಯಪ್ಪ ಅವರು, ರಾಜ್ಯದೆಲ್ಲೆಡೆ ಪಡಿತರದಲ್ಲಿ ಅಕ್ಕಿ ಜೊತೆಗೆ ತೊಗರಿ ಬೇಳೆ ವಿತರಿಸಬೇಕು ಎಂದು ಬೇಡಿಕೆ ಕೇಳಿ ಬಂದಿದೆ.

ಇದನ್ನೂ ಓದಿ: ಇಂದು ಚಂದ್ರಗ್ರಹಣ ಈ 6 ರಾಶಿಯವರಿಗೆ ಅದ್ಬುತ ಫಲಿತಾಂಶ; ಇವರನ್ನು ತಡೆಯಲು ಸಾಧ್ಯವಿಲ್ಲ..!

Advertisement

Ration card : ತೊಗರಿ ಬೇಳೆ ವಿತರಣೆ..ರೈತರಿಗೂ ಅನುಕೂಲ

ಪಡಿತರದಲ್ಲಿ ತೊಗರಿ ಬೇಳೆ ವಿತರಿಸಬೇಕೆಂದು ಬೇಡಿಕೆ ಬಂದಿರುವ ಹಿನ್ನೆಲೆ ಈ ಬಗ್ಗೆ ಸರ್ಕಾರ ಚಿಂತನೆ ನಡೆಸಲಾಗುತ್ತಿದ್ದು,ಪಡಿತರದಲ್ಲಿ ತೊಗರಿ ಬೇಳೆ ಸೇರಿಸುವುದರಿಂದ, ಗ್ರಾಹಕರಿಗೂ ಹಾಗೂ ರೈತರಿಗೂ ಅನುಕೂಲವಾಗಲಿದೆ ಈ ಕುರಿತು ಚರ್ಚಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಇನ್ನು, ಇದೇ ವೇಳೆ ರಾಜ್ಯದಲ್ಲಿ ಯಾವುದೇ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡುತ್ತಿಲ್ಲ. ಹೊಸದಾಗಿ ಬಿಪಿಎಲ್‌ ಕಾರ್ಡ್‌ ಪಡೆಯಲು ಕೂಡ ಯಾವ ನಿರ್ಬಂಧವೂ ಇಲ್ಲ ಎಂದು ಸಚಿವ ಕೆ.ಹೆಚ್‌. ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಯಜಮಾನಿಯರಿಗೆ ಗುಡ್‌ ನ್ಯೂಸ್: ಖಾತೆಗೆ ಜಮಾ ಆಯ್ತು 2 ತಿಂಗಳ ʼಗೃಹಲಕ್ಷ್ಮಿʼ ಹಣ‌

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement