Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » rs 147 cut from sbi account
ಪ್ರಮುಖ ಸುದ್ದಿ

ಗ್ರಾಹಕರ ಗಮನಕ್ಕೆ: ನಿಮ್ಮ ಖಾತೆಯಿಂದ 147 ರೂ ಕಟ್..!

ಬ್ಯಾಂಕ್ ನಲ್ಲಿ ಯಾವುದೇ ವ್ಯವಹಾರ ಮಾಡದಿದ್ದರೂ ಖಾತೆಯಿಂದ ಹಣ ಕಡಿತಗೊಂಡಿದೆ ಎಂಬ ಸಂದೇಶ ನೋಡಿ SBI ಗ್ರಾಹಕರು ಆತಂಕಗೊಂಡಿದ್ದಾರೆ. ಆದರೆ ಚಿಂತಿಸಬೇಕಾಗಿಲ್ಲ. ಬ್ಯಾಲೆನ್ಸ್ ನಿರ್ವಹಣೆ/ಸೇವಾ ಶುಲ್ಕದ ಹೆಸರಿನಲ್ಲಿ SBI ಪ್ರತಿವರ್ಷ 147.50 ರೂ ಕಡಿತಗೊಳಿಸುತ್ತದೆ.…

Author Avatar

Vijayaprabha

January 20, 20233:42 pm accountfeaturedGSTSBIಎಟಿಎಂಗ್ರಾಹಕಡೆಬಿಟ್ ಕಾರ್ಡ್ಬ್ಯಾಂಕ್ ಖಾತೆಬ್ಯಾಲೆನ್ಸ್ ನಿರ್ವಹಣೆಸೇವಾ ಶುಲ್ಕ
sbi-schemes-vijayaprabha-news

ಬ್ಯಾಂಕ್ ನಲ್ಲಿ ಯಾವುದೇ ವ್ಯವಹಾರ ಮಾಡದಿದ್ದರೂ ಖಾತೆಯಿಂದ ಹಣ ಕಡಿತಗೊಂಡಿದೆ ಎಂಬ ಸಂದೇಶ ನೋಡಿ SBI ಗ್ರಾಹಕರು ಆತಂಕಗೊಂಡಿದ್ದಾರೆ. ಆದರೆ ಚಿಂತಿಸಬೇಕಾಗಿಲ್ಲ. ಬ್ಯಾಲೆನ್ಸ್ ನಿರ್ವಹಣೆ/ಸೇವಾ ಶುಲ್ಕದ ಹೆಸರಿನಲ್ಲಿ SBI ಪ್ರತಿವರ್ಷ 147.50 ರೂ ಕಡಿತಗೊಳಿಸುತ್ತದೆ.

ಇತರೆ ಬ್ಯಾಂಕ್‌ಗಳ ಎಟಿಎಂಗಳಿಂದ ಹಣ ಪಡೆಯುವ ಮಿತಿ ಮೀರಿದರೆ ಹೆಚ್ಚುವರಿ ಶುಲ್ಕವನ್ನೂ ವಸೂಲಿ ಮಾಡಲಾಗುತ್ತದೆ. ಡೆಬಿಟ್ ಕಾರ್ಡ್‌ಗಳ ವಾರ್ಷಿಕ ಶುಲ್ಕ 125 ರೂ. ಆಗಿದ್ದು, GST ಸೇರಿ 147.50 ರೂ ಕಡಿತವಾಗುತ್ತಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

basavaraj-bommai-vijayaprabha

ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್: ರೈತರಿಗೆ ಉಚಿತ ವಿದ್ಯುತ್ ಘೋಷಣೆ..!

By Vijayaprabha March 18, 2023
#ट्रेंडिंग हैशटैग:accountfeaturedGSTSBIಎಟಿಎಂಗ್ರಾಹಕಡೆಬಿಟ್ ಕಾರ್ಡ್ಬ್ಯಾಂಕ್ ಖಾತೆಬ್ಯಾಲೆನ್ಸ್ ನಿರ್ವಹಣೆಸೇವಾ ಶುಲ್ಕ

Post navigation

Previous Previous post: 25,000 ಇದ್ದರೆ ಸಾಕು, ಲಕ್ಷ ಲಕ್ಷ ಹಣ ಎಣಿಸಿ..!
Next Next post: ಬೆಳಗಿನ ಉಪಾಹಾರವನ್ನು ಬಿಡುತ್ತಿದ್ದೀರಾ..? ಬೆಳಿಗ್ಗೆ ಬ್ರೇಕ್‌ಫಾಸ್ಟ್ ತಪ್ಪಿಸಬೇಡಿ.. ಯಾಕಂದ್ರೆ..?

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By