Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » dina bhavishya » rs 15000 subsidy rs 3 lakh loan under pm vishwakarma yojana
Dina bhavishya ಪ್ರಮುಖ ಸುದ್ದಿ

PM Vishwakarma Yojana: ಮೋದಿ ಬಂಪರ್ ಗಿಫ್ಟ್; ಹೀಗೆ ಮಾಡಿದ್ರೆ ಸಿಗಲಿದೆ 15,000 ರೂ ಸಹಾಯಧನ, 3 ಲಕ್ಷ ಸಾಲ…?

PM Vishwakarma Yojana: ದೇಶದ ಸಾಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡುವ ಜೊತೆಗೆ ಕುಶಲಕರ್ಮಿಗಳ ಅಭ್ಯುದಯಕ್ಕೆ ನೆರವು ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೊಳಿಸಿರುವ ಯೋಜನೆಯೇ ʻಪಿಎಂ ವಿಶ್ವಕರ್ಮʼ ಯೋಜನೆ. ಇದನ್ನು ಓದಿ: ಅತಿಥಿ…

Author Avatar

Vijayaprabha

March 6, 202411:26 am PM Vishwakarma YojanaPM Vishwakarma Yojana applicationpm vishwakarma yojana application statuspm vishwakarma yojana detailspm vishwakarma yojana loginpm vishwakarma yojana schemeಪಿಎಂ ವಿಶ್ವಕರ್ಮ ಯೋಜನೆ
pm vishwakarma yojana

PM Vishwakarma Yojana: ದೇಶದ ಸಾಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡುವ ಜೊತೆಗೆ ಕುಶಲಕರ್ಮಿಗಳ ಅಭ್ಯುದಯಕ್ಕೆ ನೆರವು ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೊಳಿಸಿರುವ ಯೋಜನೆಯೇ ʻಪಿಎಂ ವಿಶ್ವಕರ್ಮʼ ಯೋಜನೆ.

ಇದನ್ನು ಓದಿ: ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಈ ಯೋಜನೆಯಡಿ ಕೌಶಲ್ಯಾಭಿವೃದ್ಧಿ ತರಬೇತಿ, ಬ್ಯಾಂಕ್‌ ಖಾತರಿ ರಹಿತ ಸಾಲ, ಹೊಸ ಉಪಕರಣ ಸಿಗುತ್ತದೆ. ಟ್ರೈನಿಂಗ್‌ ಸಮಯದಲ್ಲಿ ನಿಮಗೆ ಪ್ರತಿದಿನ ರೂ. 500 ಸ್ಟೇ ಫಂಡ್ ಕೊಡುತ್ತಾರೆ. ಟ್ರೈನಿಂಗ್ ಮುಗಿಸಿದ ನಂತರ ರೂ 15,000ಗಳ ಟೂಲ್ ಕಿಟ್ ಸಹ ಸಿಗಲಿದೆ. ನಿಮಗೆ 5% ಬಡ್ಡಿದರದಲ್ಲಿ ರೂ 3 ಲಕ್ಷ ಸಾಲ ಸಹ ಸಿಗುತ್ತದೆ.

Vijayaprabha Mobile App free
pm vishwakarma yojana
Rs 15,000 subsidy, Rs 3 lakh loan under PM Vishwakarma Yojana

PM Vishwakarma Yojana: ಪಿಎಂ ವಿಶ್ವಕರ್ಮ ಯೋಜನೆ ನೋಂದಣಿಗೆ ಅರ್ಹತೆಯೇನು?

  • ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಯಸುವವರು ಸ್ವಯಂ ಉದ್ಯೋಗಿಯಾಗಿದ್ದು, ಕುಶಲಕರ್ಮಿಯಾಗಿರಬೇಕು.
  • 18 ವರ್ಷ ಮೇಲ್ಪಟ್ಟವರಾಗಿರಬೇಕು.
  • ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ನೋಂದಣಿಗೆ ಅರ್ಹರು.
  • ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು.
  • ಕಳೆದ 5 ವರ್ಷಗಳಲ್ಲಿ ಪಿಎಂ ಇಜಿಪಿ/ಮುದ್ರಾ ಹಾಗೂ ಪಿಎಂ ಸ್ವನಿಧಿ ಸಾಲಗಳನ್ನು ಪಡೆದಿರಬಾರದು.
  • ಹೆಚ್ಚಿನ ಮಾಹಿತಿಗೆ https://pmvishwakarma.gov.in/Login ಗೆ ಭೇಟಿ ನೀಡಿ.

ಇದನ್ನು ಓದಿ: ನೀವು ಬೈಕ್ ವಿಮೆ ತೆಗೆದುಕೊಳ್ಳಬೇಕೇ? ಈ 5 ವಿಷಯಗಳನ್ನು ತಿಳಿದುಕೊಳ್ಳಿ

PM Vishwakarma Yojana: ಬೇಕಾಗುವ ದಾಖಲೆಗಳು

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ವಾಸಸ್ಥಳ ಪ್ರಮಾಣ ಪತ್ರ
  • ಪಾಸ್ ಪೋರ್ಟ್ ಸೈಜ್ ಫೋಟೋ

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

ಸಹಕಾರಿ ಬ್ಯಾಂಕ್ ನಲ್ಲಿ 48 ಹುದ್ದೆಗಳ ನೇಮಕಾತಿ; SSLC ಪಾಸ್ ಆದವರು ಅರ್ಜಿ ಸಲ್ಲಿಸಿ

By Surendran Sub editor July 13, 2024
#ट्रेंडिंग हैशटैग:PM Vishwakarma YojanaPM Vishwakarma Yojana applicationpm vishwakarma yojana application statuspm vishwakarma yojana detailspm vishwakarma yojana loginpm vishwakarma yojana schemeಪಿಎಂ ವಿಶ್ವಕರ್ಮ ಯೋಜನೆ

Post navigation

Previous Previous post: guest lecturers: ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್
Next Next post: board exams cancelled: ಮಹತ್ವದ ಆದೇಶ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗಳು ರದ್ದು

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By