Gruhalakshmi Yojana: ಗೃಹಲಕ್ಷ್ಮಿ ಯೋಜನೆಯ ಆಡಿ ಅರ್ಜಿ ಸಲ್ಲಿಸಿರುವ 944,155 ಮಂದಿಗೆ ಹಣ ಹೋಗಿಲ್ಲ. ಈ ಬಗ್ಗೆ ಪರಿಶೀಲನೆ ಕಾರ್ಯ ನಡೆಯುತ್ತಿದ್ದು ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಇದನ್ನೂ ಓದಿ: ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದ ಅತ್ತೆ-ಸೊಸೆಯರಿಗೆ ಬಿಗ್ಶಾಕ್…!
ಗೃಹಲಕ್ಷ್ಮಿ ಯೋಜನೆಯ ಆಡಿ ಅರ್ಜಿ ಸಲ್ಲಿಸಿರುವ 944,155 ಮಂದಿಗೆ ಹಣ ಹೋಗಿಲ್ಲ. ಈ ಬಗ್ಗೆ ಪರಿಶೀಲನೆ ಕಾರ್ಯ ನಡೆಯುತ್ತಿದ್ದು ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಹೌದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, 3,082 ಅರ್ಜಿ ದಾರರು ಮರಣ ಹೊಂದಿದ್ದು ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಮಹಿಳೆಯರ ಆಧಾರ್, ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಿದೆ. 5,96,268 ಜನರ ಖಾತೆ ಆಧಾರ್ಗೆ ಲಿಂಕ್ ಆಗಿಲ್ಲ. 1,75,683 ಮಹಿಳೆಯರ ಹೆಸರು, ವಿಳಾಸದಲ್ಲಿ ವ್ಯತ್ಯಾಸವಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಇಂದು ಏಕಾದಶಿಯಂದು ಈ ರಾಶಿಗಳಿಗೆ ವಿಷ್ಣು ದೇವರ ಆಶೀರ್ವಾದ..!
ಇನ್ನು, ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು ಅವುಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದ್ದು, ಅ.13ರ ಒಳಗೆ ತಿದ್ದುಪಡಿಯನ್ನು ಮಾಡಿಕೊಂಡರೆ 2 ಕಂತುಗಳ ದುಡ್ಡು ₹4000 ನವರಾತ್ರಿ ಹಬ್ಬಕ್ಕೆ ಖಾತೆ ಸೇರಲಿದೆ ಎನ್ನಲಾಗಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |