‘ಸ್ವಾತಂತ್ರ್ಯ ಹೋರಾಟದಲ್ಲಿ RSS ಭಾಗಿಯಾಗಿಲ್ಲ’; ಮತ್ತೆ ಬಿಜೆಪಿ ವಿರುದ್ಧ ಕಿಡಿಕಾರಿದ ಖರ್ಗೆ

‘ಸ್ವಾತಂತ್ರ್ಯ ಹೋರಾಟದಲ್ಲಿ RSS ಭಾಗಿಯಾಗಿಲ್ಲ’ ಎಂದು ಮತ್ತೆ ಬಿಜೆಪಿ ವಿರುದ್ಧ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್‌ಎಸ್‌…

Mallikarjun Kharghe vijayaprabha news

‘ಸ್ವಾತಂತ್ರ್ಯ ಹೋರಾಟದಲ್ಲಿ RSS ಭಾಗಿಯಾಗಿಲ್ಲ’ ಎಂದು ಮತ್ತೆ ಬಿಜೆಪಿ ವಿರುದ್ಧ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್‌ಎಸ್‌ ಭಾಗವಹಿಸಿರಲಿಲ್ಲ. ಬದಲಿಗೆ ಬ್ರಿಟಿಷರೊಂದಿಗೆ ನಿಂತಿತ್ತು. ಅಲ್ಲದೇ, 2002ರ ತನಕ ತನ್ನ ಮುಖ್ಯ ಕಚೇರಿಯಲ್ಲಿ ತ್ರಿವರ್ಣ ಧ್ವಜವನ್ನೂ ಹಾರಿಸಿರಲಿಲ್ಲ ಎಂದು ಹೇಳಿದ್ದಾರೆ.

ಹೀಗಾಗಿ, ಬಿಜೆಪಿಗೆ ಎಂದಿಗೂ ಸೈನಿಕರ ರಾಷ್ಟ್ರಭಕ್ತಿ ಅರ್ಥವಾಗುವುದಿಲ್ಲ. ಸೇನೆಯನ್ನು ಗುತ್ತಿಗೆ ಕೆಲಸವನ್ನಾಗಿ ಬದಲಾಯಿಸುವ ಪ್ರಯತ್ನವನ್ನು ಬಿಜೆಪಿ ಕೈ ಬಿಡಬೇಕು ಎಂದು ಮಲ್ಲಿಕಾರ್ಜುನ ಖರ್ಗ ಟ್ವೀಟ್‌ ಮಾಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.