ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ; ಆಹಾರ ಧಾನ್ಯದ ಜೊತೆ ಹಾಲಿನ ಪುಡಿ ವಿತರಣೆ!

ಬೆಂಗಳೂರು: ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಾಲಾ ಮಕ್ಕಳಿಗೆ ತಲಾ ಅರ್ಧ ಕೆಜಿ ಹಾಲಿನ ಪುಡಿ ವಿತರಿಸಲು ತೀರ್ಮಾನಿಸಿದೆ. ಹೌದು, ರಾಜ್ಯದಲ್ಲಿ ಹಾಲಿಗೆ ಬೇಡಿಕೆ ಇಳಿಮುಖವಾಗುತ್ತಿರುವ ಹಿನ್ನೆಲೆ, ಹೈನುಗಾರರಿಗೆ ತೊಂದರೆಯಾಗದಿರಲು ಹಾಲಿನ…

ಬೆಂಗಳೂರು: ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಾಲಾ ಮಕ್ಕಳಿಗೆ ತಲಾ ಅರ್ಧ ಕೆಜಿ ಹಾಲಿನ ಪುಡಿ ವಿತರಿಸಲು ತೀರ್ಮಾನಿಸಿದೆ.

ಹೌದು, ರಾಜ್ಯದಲ್ಲಿ ಹಾಲಿಗೆ ಬೇಡಿಕೆ ಇಳಿಮುಖವಾಗುತ್ತಿರುವ ಹಿನ್ನೆಲೆ, ಹೈನುಗಾರರಿಗೆ ತೊಂದರೆಯಾಗದಿರಲು ಹಾಲಿನ ಪುಡಿ ತಯಾರಿಸಲು ನಿರ್ಧರಿಸಲಾಗಿದ್ದು, ಈ ರೀತಿ ತಯಾರಾದ ಪುಡಿಯನ್ನು ಮಕ್ಕಳಿಗೆ ಕೊಡಲಾಗುತ್ತದೆ.

ಇನ್ನು, ಕರೋನ ಹಿನ್ನಲೆ ಶಾಲೆಗಳು ಬಂದ್ ಆಗಿರುವುದರಿಂದ ಮಕ್ಕಳಿಗೆ ಬಿಸಿಯೂಟದ ಬದಲು ಆಹಾರ ಧಾನ್ಯವನ್ನು ವಿತರಿಸುತ್ತಿದ್ದು, ಅದರ ಜೊತೆಯೇ ಜೂನ್‌ ಮತ್ತು ಜುಲೈ ತಿಂಗಳಿಗೆ ಹಾಲಿನ ಪುಡಿ ವಿತರಿಸಲು ಸರ್ಕಾರ ತೀರ್ಮಾನಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.