ಶಕ್ತಿ ಯೋಜನೆ | ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್

Shakti Yojana : ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು, ಇನ್ನು ಮುಂದೆ ಶಕ್ತಿ ಯೋಜನೆಯಡಿ ಬಸ್‌ನಲ್ಲಿ ಪ್ರಯಾಣ ಮಾಡುವಾಗ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ. ಹೌದು, ಶಕ್ತಿ ಯೋಜನೆಯ ಲಾಭವನ್ನು…

Shakti Yojana

Shakti Yojana : ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು, ಇನ್ನು ಮುಂದೆ ಶಕ್ತಿ ಯೋಜನೆಯಡಿ ಬಸ್‌ನಲ್ಲಿ ಪ್ರಯಾಣ ಮಾಡುವಾಗ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ.

ಹೌದು, ಶಕ್ತಿ ಯೋಜನೆಯ ಲಾಭವನ್ನು ಇನ್ನಷ್ಟು ಸರಳವಾಗಿ ಪಡೆಯಲು ಸರ್ಕಾರ 2 ತಿಂಗಳೊಳಗೆ ರಾಜ್ಯದ ಎಲ್ಲಾ ಅರ್ಹ ಮಹಿಳೆಯರಿಗೆ ಉಚಿತವಾಗಿ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ನಿರ್ಧಾರ ಕೈಗೊಂಡಿದೆ. ಸ್ಮಾರ್ಟ್ ಕಾರ್ಡ್ ಪಡೆಯಲು ಮಹಿಳೆಯರು ‘ಗ್ರಾಮ ಒನ್’ ಅಥವಾ ‘ಬೆಂಗಳೂರು ಒನ್’ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.