Shakti Yojana : ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ ನೀಡಿದ್ದು, ಇನ್ನು ಮುಂದೆ ಶಕ್ತಿ ಯೋಜನೆಯಡಿ ಬಸ್ನಲ್ಲಿ ಪ್ರಯಾಣ ಮಾಡುವಾಗ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ.
ಹೌದು, ಶಕ್ತಿ ಯೋಜನೆಯ ಲಾಭವನ್ನು ಇನ್ನಷ್ಟು ಸರಳವಾಗಿ ಪಡೆಯಲು ಸರ್ಕಾರ 2 ತಿಂಗಳೊಳಗೆ ರಾಜ್ಯದ ಎಲ್ಲಾ ಅರ್ಹ ಮಹಿಳೆಯರಿಗೆ ಉಚಿತವಾಗಿ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ನಿರ್ಧಾರ ಕೈಗೊಂಡಿದೆ. ಸ್ಮಾರ್ಟ್ ಕಾರ್ಡ್ ಪಡೆಯಲು ಮಹಿಳೆಯರು ‘ಗ್ರಾಮ ಒನ್’ ಅಥವಾ ‘ಬೆಂಗಳೂರು ಒನ್’ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.