ತಮಿಳುನಾಡಿನಿಂದ 45 ಟಿಎಂಸಿ ನೀರು ಅಕ್ರಮ; ಕಾವೇರಿ ನದಿ ಜೋಡಣೆ ಯೋಜನೆ ನಿಲ್ಲಿಸುವಂತೆ ಸಿದ್ದು ಆಗ್ರಹ

ಬೆಂಗಳೂರು: ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರು‌ಮಾಡಲು ಹೊರಟಿರುವುದು ಖಂಡನೀಯವಾಗಿದ್ದು, ತಕ್ಷಣವೇ ನಿಲ್ಲಿಸಬೇಕು ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್…

siddaramaiah vijayaprabha

ಬೆಂಗಳೂರು: ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರು‌ಮಾಡಲು ಹೊರಟಿರುವುದು ಖಂಡನೀಯವಾಗಿದ್ದು, ತಕ್ಷಣವೇ ನಿಲ್ಲಿಸಬೇಕು ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರು‌ಮಾಡಲು ಹೊರಟಿರುವುದು ಖಂಡನೀಯ.ಈ ಅಕ್ರಮವನ್ನು ತಕ್ಷಣ ನಿಲ್ಲಿಸಬೇಕೆಂದು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಅಗ್ರ ಹಿಸುತ್ತೇನೆ

ತಮಿಳುನಾಡು ಸರ್ಕಾರ ಕಾವೇರಿ ನದಿನೀರನ್ನು ಅಕ್ರಮವಾಗಿ ಬಳಸಿಕೊಂಡು ನಿರ್ಮಿಸುತ್ತಿರುವ ನದಿಜೋಡಣೆ ಯೋಜನೆಯನ್ನು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸುಪ್ರೀಮ್ ಕೋರ್ಟ್ ನಲ್ಲಿ ಪ್ರಶ್ನಿಸುವ ಜೊತೆಯಲ್ಲಿ ಆ ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರಬರೆದು ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಬೇಕು ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.