State budget 2023: ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಜೀವನ್‌ ಜ್ಯೋತಿ ಬೀಮಾ, ಜಲನಿಧಿ ಹೊಸ ಯೋಜನೆ

ರಾಜ್ಯದಲ್ಲಿ ರೈತರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಭರ್ಜರಿ ಘೋಷಣೆ ಮಾಡಿದ್ದು, ಸಣ್ಣ ರೈತರಿಗಾಗಿ ‘ಜೀವನ್‌ ಜ್ಯೋತಿ ಬೀಮಾ’ ಎಂಬ ಯೋಜನೆ ಘೋಷಣೆ ಮಾಡಲಾಗಿದ್ದು, ಅದಕ್ಕಾಗಿ 180 ಕೋಟಿ ರೂ ಮೀಸಲಿಡಲಾಗಿದೆ. ಶೂನ್ಯ ಬಡ್ಡಿದರ…

state-Budget-2023

ರಾಜ್ಯದಲ್ಲಿ ರೈತರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಭರ್ಜರಿ ಘೋಷಣೆ ಮಾಡಿದ್ದು, ಸಣ್ಣ ರೈತರಿಗಾಗಿ ‘ಜೀವನ್‌ ಜ್ಯೋತಿ ಬೀಮಾ’ ಎಂಬ ಯೋಜನೆ ಘೋಷಣೆ ಮಾಡಲಾಗಿದ್ದು, ಅದಕ್ಕಾಗಿ 180 ಕೋಟಿ ರೂ ಮೀಸಲಿಡಲಾಗಿದೆ.

ಶೂನ್ಯ ಬಡ್ಡಿದರ ಸಾಲದ ಪ್ರಮಾಣವನ್ನು 3 ಲಕ್ಷ ರೂ ನಿಂದ 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ರಾಜ್ಯದ ರೈತರ ಭೂಮಿಯನ್ನು ಹಸಿರನ್ನಾಗಿಸುವ ಉದ್ದೇಶದಿಂದ ರೈತರಿಗೆ ಬೆಳೆಗೆ ಕೃಷಿ ಹೊಂಡವನ್ನು ನಿರ್ಮಿಸುವ ಕಾರ್ಯಕ್ಕೆ ಉತ್ತೇಜನ ನೀಡುವ ಸಲುವಾಗಿ ‘ಜಲನಿಧಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಹೊಸ ಯೋಜನೆಯನ್ನು ಕೂಡ ಪ್ರಾರಂಭಿಸಿ ಅದನ್ನು ನರೇಗಾ ವ್ಯಾಪ್ತಿಗೆ ತರಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.