ವಿಶೇಷ ಸೂಚನೆ: ಜುಲೈ 2ರ ವರೆಗೆ ರಾಜ್ಯಾದ್ಯಂತ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 2 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ, ರಾಜಧಾನಿ ಬೆಂಗಳೂರಿನಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ರಾಜ್ಯದಲ್ಲಿ ಮುಂಗಾರು…

rain vijayaprabha news

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 2 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ, ರಾಜಧಾನಿ ಬೆಂಗಳೂರಿನಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ರಾಜ್ಯದಲ್ಲಿ ಮುಂಗಾರು ಆರಂಭಗೊಂಡಿದ್ದು, ಜುಲೈ 2 ರವರೆಗೆ ನಾಲ್ಕು ದಿನ ದಕ್ಷಿಣ ಒಳನಾಡು ಮತ್ತು ಕರಾವಳಿಯ ಎಲ್ಲಾ ಕಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಕಡೆ ಮಾತ್ರ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸೋಮವಾರ ವ್ಯಾಪಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು, 2 ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.