BREAKING NEWS: ಶಿಕ್ಷಣ ಇಲಾಖೆಯ ಮಹತ್ವದ ನಿರ್ಧಾರ: ಪರೀಕ್ಷೆ ಇಲ್ಲದೆ ಪಾಸ್

ಬೆಂಗಳೂರು: ದೇಶದೆಲ್ಲಡೆ ಕರೋನ ಅಲೆ ಶುರುವಾಗಿದ್ದು, ರಾಜ್ಯದಲ್ಲೂ ಸಹ ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆ, ರಾಜ್ಯ ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಹೌದು, ಪರೀಕ್ಷೆ ಇಲ್ಲದೆ 1ರಿಂದ 9ನೇ ತರಗತಿ ಮುಂದಿನ ತರಗತಿಗೆ…

breaking vijayaprabha news

ಬೆಂಗಳೂರು: ದೇಶದೆಲ್ಲಡೆ ಕರೋನ ಅಲೆ ಶುರುವಾಗಿದ್ದು, ರಾಜ್ಯದಲ್ಲೂ ಸಹ ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆ, ರಾಜ್ಯ ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಹೌದು, ಪರೀಕ್ಷೆ ಇಲ್ಲದೆ 1ರಿಂದ 9ನೇ ತರಗತಿ ಮುಂದಿನ ತರಗತಿಗೆ ಪಾಸ್ ಮಾಡಲು ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ವಿಶ್ಲೇಷಣಾ ಮೌಲ್ಯಾಂಕ ಮೂಲಕ ಉತ್ತೀರ್ಣಗೊಳಿಸಲಾಗುತ್ತದೆ ಎಂದು ರಾಜ್ಯ ಶಿಕ್ಷಣ ಇಲಾಖೆಯು ಹೇಳಿದೆ.

ಇನ್ನು, ಐಎಸ್ಸಿಇ ಮತ್ತು ಸಿಬಿಎಸ್ಇ ಸಹ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿ, 12ನೇ ತರಗತಿಯನ್ನು ಮುಂದೂಡಿತ್ತು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.