ಸಕ್ಕರೆನಾಡಲ್ಲಿ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಒಂದೇ ಕುಟುಂಬದ ಐವರ ಕೊಲೆ; ಬೆಚ್ಚಿಬಿದ್ದ ಗ್ರಾಮಸ್ಥರು

crime vijayaprabha news crime vijayaprabha news

ಮಂಡ್ಯ : ಒಂದೇ ಕುಟುಂಬದ ಓರ್ವ ಮಹಿಳೆ ನಾಲ್ವರ ಮಕ್ಕಳು ಸೇರಿದಂತೆ ಐವರನ್ನು ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಹತ್ಯೆ ಘಟನೆ ಸಕ್ಕರೆನಾಡು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ‌. ಆರ್. ಎಸ್ ಗ್ರಾಮದ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ನಡೆದಿದೆ.

ಹೌದು, ಶ್ರೀರಂಗಪಟ್ಟಣ ತಾಲೂಕಿನ ಕೆ‌. ಆರ್. ಎಸ್ ಗ್ರಾಮದ ಬಜಾರ್ ಲೈನ್ ನಲ್ಲಿ ಲಂಬಾಣಿ ತಾಂಡಾದ ಭೋರಿ ಕುಟುಂಬದಲ್ಲಿ ಈ ಘಟನೆ ನಡೆದಿದ್ದು, ಒಂದೇ ಕುಟುಂಬಕ್ಕೆ ಸಂಬಂದಿಸಿದ ಲಕ್ಷ್ಮಿ 26, ರಾಜ್, 12, ಕೋಮಲ್7, ಕುನಾಲ್ 4, ಗೋವಿಂದ 8 ಕೊಲೆಯಾದ ದುರ್ದೈವಿಗಳಾಗಿದ್ದು, ಮನೆಯಲ್ಲಿ ಮಾರಕಾಸ್ತ್ರದಿಂದ ಇವರನ್ನ ಹತ್ಯೆ ಮಾಡಲಾಗಿದೆ.

ಇನ್ನು, ಈ ಭೀಕರ ಘಟನೆಯಿಂದ ಸುತ್ತಮುತ್ತಲ ಜನರು ಬೆಚ್ಚಿ ಬಿದ್ದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹತ್ಯೆ ಮಾಡಿರೋ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಈ ಸಂಬಂಧ ಕೆ. ಆರ್. ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement