ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

ಬೆಂಗಳೂರು : ‘ಹೊಸದಾಗಿ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದವರಿಗೆ ಪಡಿತರ ಚೀಟಿ ವಿತರಿಸುವ ಕಾರ್ಯವನ್ನು ಮುಂದುವರೆಸಲಾಗಿದೆ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಹೌದು,ವಿಧಾನಸಭೆಯಲ್ಲಿ ಶಾಸಕ ಎಲ್.ನಾಗೇಂದ್ರ…

ration-card-vijayaprabha-news

ಬೆಂಗಳೂರು : ‘ಹೊಸದಾಗಿ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದವರಿಗೆ ಪಡಿತರ ಚೀಟಿ ವಿತರಿಸುವ ಕಾರ್ಯವನ್ನು ಮುಂದುವರೆಸಲಾಗಿದೆ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.

ಹೌದು,ವಿಧಾನಸಭೆಯಲ್ಲಿ ಶಾಸಕ ಎಲ್.ನಾಗೇಂದ್ರ ಪ್ರಶ್ನೆಗೆ ಉತ್ತರಿಸಿದ ಸಚಿವ ಉಮೇಶ್ ಕತ್ತಿ ಅವರು, ‘ಈಗ ಅರ್ಹರು ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಬಹುದು. ಅದನ್ನು ಅಧಿಕಾರಿಗಳು ಪರಿಶೀಲಿಸಿ ವಿತರಣೆ ಮಾಡುತ್ತಿದ್ದಾರೆ. ಅರ್ಜಿಗಳ ಹಿರಿತನದ ಮೇಲೆ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ನೀಡುತ್ತಿದ್ದೇವೆ’ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.