ರೈತರಿಗೆ ಗುಡ್ ನ್ಯೂಸ್: ಆಗಸ್ಟ್‌ 31 ಕೊನೆಯ ದಿನ..!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ 12ನೇ ಕಂತು ಬಿಡುಗಡೆ ದಿನಾಂಕವನ್ನು ಪ್ರಕಟಿಸಿದ್ದು, ಸೆಪ್ಟೆಂಬರ್ 1, 2022 ರ ವೇಳೆಗೆ ಖಾತೆಗೆ ಹಣ ಜಮಾ ಆಗಲಿದೆ ಎನ್ನಲಾಗಿದೆ. ಈ ಮಧ್ಯೆ, ಕೇಂದ್ರ…

farmer vijayaprabha news1

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ 12ನೇ ಕಂತು ಬಿಡುಗಡೆ ದಿನಾಂಕವನ್ನು ಪ್ರಕಟಿಸಿದ್ದು, ಸೆಪ್ಟೆಂಬರ್ 1, 2022 ರ ವೇಳೆಗೆ ಖಾತೆಗೆ ಹಣ ಜಮಾ ಆಗಲಿದೆ ಎನ್ನಲಾಗಿದೆ.

ಈ ಮಧ್ಯೆ, ಕೇಂದ್ರ ಸರ್ಕಾರವು ಪಿ.ಎಂ.-ಕಿಸಾನ್ ಯೋಜನೆಯ ಲಾಭ ಪಡೆಯಲು ಬಯೋಮೆಟ್ರಿಕ್ ಆಧಾರಿತ ಇ-ಕೆ.ವೈ.ಸಿ (E KYC) ಮಾಡುವುದು ಕಡ್ಡಾಯವಾಗಿದ್ದು, ಆ. 31 ಕೊನೇಯ ದಿನವಾಗಿದ್ದು, KYC ಅನ್ನು ಪೂರ್ಣಗೊಳಿಸಲು ತಿಳಿಸಲಾಗಿದೆ.

ಒಂದು ವೇಳೆ, ಈ ಯೋಜನೆಯಡಿ ಕೆ.ವೈ.ಸಿ ಮಾಡಿಕೊಳ್ಳದಿದ್ದಲ್ಲಿ ಅಂತಹ ರೈತರಿಗೆ ಆರ್ಥಿಕ ಸೌಲಭ್ಯ ದೊರೆಯುವುದಿಲ್ಲ. ಇನ್ನು, ಯೋಜನೆಯ ಭಾಗವಾಗಿ ಕೇಂದ್ರವು ವರ್ಷಕ್ಕೆ 6,000 ರೂ. ನೀಡಲಿದ್ದು, ಭೂಮಿ ಹೊಂದಿರುವ ರೈತ ಕುಟುಂಬಗಳಿಗೆ ಮೂರು ಸಮಾನ ಕಂತುಗಳಲ್ಲಿ ಮೊತ್ತ ಬಿಡುಗಡೆ ಮಾಡಲಾಗುತ್ತದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.