ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

student stipend, fee exemption, vidyasiri stipend student stipend, fee exemption, vidyasiri stipend

ಪ್ರಸಕ್ತ (2022-23) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ’ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, 15 ರವರೆಗೆ ಕಾಲಾವಕಾಶ ನೀಡಲಾಗಿದ್ದು, ಇಂದೇ ಕೊನೆಯ ದಿನವಾಗಿದೆ.

ಇದನ್ನು ಓದಿ: ಅನ್ನದಾತರೇ: ಈ ರೀತಿ ಮಾಡಿದ್ರೆ ನಿಮ್ಮ ಖಾತೆ ಸೇರುತ್ತೆ ಬರೋಬ್ಬರಿ 42 ಸಾವಿರ; ಸರ್ಕಾರದ ಈ ಹಣವನ್ನು ನಿಮ್ಮದಾಗಿಸಿಕೊಳ್ಳಿ!

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ವಿಳಾಸ: https: //ssp. postmatric. karnataka. gov. in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಟ್ https: //bcwd. karnataka. gov. in ನ್ನು ನೋಡಬಹುದು. ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka. gov. in, ದೂರವಾಣಿ ಸಂಖ್ಯೆ: 080-35254757 ನ್ನು ಸಂಪರ್ಕಿಸಬಹುದು.

Advertisement

ಇದನ್ನು ಓದಿ: ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದೆಯಾ? ಆಧಾರ್ ಸಂಖ್ಯೆ ಕೂಡ ಗೊತ್ತಿಲ್ವಾ? ಆದರೂ ಡೌನ್‌ಲೋಡ್ ಮಾಡಿಕೊಳ್ಳಿ!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement