Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » today is the last day to do e kyc under pradhan mantri kisan samman nidhi yojana
ಪ್ರಮುಖ ಸುದ್ದಿ

ಅನ್ನದಾತರೇ ಗಮನಿಸಿ: ಇಂದೇ ಕೊನೆ ದಿನ; ಈಗಲೇ ಈ ಕೆಲಸ ಮಾಡಿ; ಇಲ್ಲದಿದ್ದರೆ ನಿಮ್ಮ 2000 ಕಟ್..!

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಅರ್ಹ ಫಲಾನುಭವಿ ರೈತರು ಇ-ಕೆವೈಸಿ ಮಾಡಿಸಲು ಇಂದೇ (ಆಗಸ್ಟ್‌ 31) ಕೊನೆಯ ದಿನವಾಗಿದೆ. ಈ ಯೋಜನೆಯಡಿ ನೋಂದಾಯಿಸಿರುವ ರೈತರು ಇ-ಕೆವೈಸಿ ಮಾಡಿಸುವುದು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು…

Author Avatar

Vijayaprabha

August 31, 20226:49 am Bank Accounte-KYCfarmerfeaturedKisan Samman Nidhi YojanaPradhan Mantriಇ-ಕೆವೈಸಿಕಿಸಾನ್ ಸಮ್ಮಾನ್ ಯೋಜನೆಗ್ರಾಮ ಒನ್ಪ್ರಧಾನ ಮಂತ್ರಿಫಲಾನುಭವಿಬ್ಯಾಂಕ್ ಖಾತೆರೈತಸೇವಾ ಕೇಂದ್ರ
farmer vijayaprabha news1

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಅರ್ಹ ಫಲಾನುಭವಿ ರೈತರು ಇ-ಕೆವೈಸಿ ಮಾಡಿಸಲು ಇಂದೇ (ಆಗಸ್ಟ್‌ 31) ಕೊನೆಯ ದಿನವಾಗಿದೆ. ಈ ಯೋಜನೆಯಡಿ ನೋಂದಾಯಿಸಿರುವ ರೈತರು ಇ-ಕೆವೈಸಿ ಮಾಡಿಸುವುದು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.

ಒಂದು ವೇಳೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅರ್ಹ ರೈತರು ಇ-ಕೆವೈಸಿ ಮಾಡಿಸದಿದ್ದರೆ, ಅಂತಹ ರೈತರಿಗೆ ಕೇಂದ್ರ ಸರ್ಕಾರ ನೀಡುವ 2000ರೂ ಸಹಾಯಧನ ಕಡಿತವಾಗಲಿದೆ.

ಆದ್ದರಿಂದ, ಯಾವ ರೈತರು ಇನ್ನೂ ಕೆವೈಸಿ ಅಪ್‌ಡೇಟ್‌ ಮಾಡಿಲ್ಲವೋ ಅಂತವರು ಇಂದೇ ಮಾಡಿಸಿಕೊಳ್ಳಿ. ಈ ಯೋಜನೆಯಡಿ, ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ತಲಾ 2000 ರೂ.ಗಳಂತೆ ಮೂರು ತಿಂಗಳ ಕಂತುಗಳಲ್ಲಿ ವರ್ಷಕ್ಕೆ 6000 ರೂ.ಗಳನ್ನು ನೇರವಾಗಿ ರೈತರ ಖಾತೆಗೆ ಹಾಕಲಾಗುತ್ತದೆ. ಈ ಯೋಜನೆ ಎಲ್ಲಾ ರೈತ ಕುಟುಂಬಗಳಿಗೆ ಆದಾಯ ಬೆಂಬಲ ಒದಗಿಸುವ ಗುರಿ ಹೊಂದಿದೆ.

Vijayaprabha Mobile App free

ಇದಕ್ಕಾಗಿ, ಪಿಎಂ ಕಿಸಾನ್‌ ಪೋರ್ಟಲ್‌ ಮೂಲಕ ಮೊಬೈಲ್‌ಗೆ ಒಟಿಪಿ ಪಡೆದು ಅಥವಾ ಹತ್ತಿರದ ಸಾಮಾನ್ಯ ಗ್ರಾಮ ಒನ್, ಸೇವಾ ಕೇಂದ್ರಗಳಿಗೆ ತೆರಳಿ, ಬಯೋಮೆಟ್ರಿಕ್‌ ಮೂಲಕವೂ ಇ-ಕೆವೈಸಿ ಮಾಡಿಸಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

Jio Fiber

Jio Fiber ಮಾನ್ಸೂನ್ ಪ್ಲಾನ್.. ಕಡಿಮೆ ಬೆಲೆಯಲ್ಲಿ ರೂ.10 ಸಾವಿರ ಮೌಲ್ಯದ ಪ್ರಯೋಜನಗಳು.. ಸಂಪೂರ್ಣ ವಿವರ ಇಲ್ಲಿದೆ

By Vijayaprabha July 29, 2023
#ट्रेंडिंग हैशटैग:Bank Accounte-KYCfarmerfeaturedKisan Samman Nidhi YojanaPradhan Mantriಇ-ಕೆವೈಸಿಕಿಸಾನ್ ಸಮ್ಮಾನ್ ಯೋಜನೆಗ್ರಾಮ ಒನ್ಪ್ರಧಾನ ಮಂತ್ರಿಫಲಾನುಭವಿಬ್ಯಾಂಕ್ ಖಾತೆರೈತಸೇವಾ ಕೇಂದ್ರ

Post navigation

Previous Previous post: ತಡರಾತ್ರಿ ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್; ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ
Next Next post: ಗಮನಿಸಿ: ಇಂದು ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By