ನೌಕರರ ವೇತನ ಪರಿಷ್ಕರಣೆ: KPTCL, ಎಸ್ಕಾಂ ನೌಕರರ ಇಂದಿನ ಮುಷ್ಕರ ರದ್ದು

kptcl and escom kptcl and escom

ನೌಕರರ ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ಇಂದು ಕರೆ ನೀಡಲಾಗಿದ್ದ ಮುಷ್ಕರವನ್ನು KPTCL ನೌಕರರ ಸಂಘ ಹಿಂಪಡೆದಿದ್ದು, KPTCL ಒಕ್ಕೂಟದ ಅಧ್ಯಕ್ಷ ಲಕ್ಷ್ಮೀಪತಿ ಈ ಮಾಹಿತಿ ನೀಡಿದ್ದಾರೆ.

ಹೌದು, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು 2ನೇ ಬಾರಿ ಭೇಟಿಯಾದ KPTCL ಒಕ್ಕೂಟದ ಪದಾಧಿಕಾರಿಗಳಿಗೆ ವೇತನ ಪರಿಷ್ಕರಣೆಯ ಚರ್ಚೆ ನಡೆಸಿದ್ದರು. ಈ ವೇಳೆ, ವೇತನ ಪರಿಷ್ಕರಣೆ ಕುರಿತಂತೆ ಭರವಸೆ ದೊರೆತಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸವಿದ್ದು, ಮುಷ್ಕರ ವಾಪಸ್‌ ಪಡೆಯಲಾಗಿದೆ ಎಂದು KPTCL ಒಕ್ಕೂಟದ ಅಧ್ಯಕ್ಷ ಲಕ್ಷ್ಮೀಪತಿ ಮಾಹಿತಿ ನೀಡಿದ್ದಾರೆ.

ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನವನ್ನು ಪರಿಷ್ಕರಿಸಿ, ಈಗಿರುವ ವೇತನದ ಮೇಲೆ ಶೇ.20ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿತ್ತು.

Advertisement

ಇದನ್ನು ಓದಿ: KPTCL, ಎಸ್ಕಾಂ ನೌಕರರಿಗೆ ಗುಡ್ ನ್ಯೂಸ್: ಶೇ 20 ರಷ್ಟು ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ !

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement