Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » under the kisan scheme by the central government the farmers account is again rs 2000
ಪ್ರಮುಖ ಸುದ್ದಿ

ಅನ್ನದಾತರಿಗೆ ಗುಡ್ ನ್ಯೂಸ್; ಸರ್ಕಾರದಿಂದ ಮತ್ತೆ ರೈತರ ಖಾತೆಗೆ 2000 ರೂ…!

ದೇಶದ ರೈತರಿಗೆ ಕೇಂದ್ರ ಸರ್ಕಾರವು ಮತ್ತೊಮ್ಮೆ ಗುಡ್ ನ್ಯೂಸ್ ನೀಡಲು ಹೊರಟಿದ್ದು, ಪಿಎಂ ಕಿಸಾನ್ ಯೋಜನೆ ಬಗ್ಗೆ ಹೊಸ ಅಪ್ಡೇಟ್ ಬಂದಿದೆ. ವರದಿಗಳ ಪ್ರಕಾರ, ಪಿಎಂ ಕಿಸಾನ್ ಯೋಜನೆಯ 11 ನೇ ಕಂತಿನ ಹಣವು…

Author Avatar

Vijayaprabha

February 1, 20227:55 am accountFarmersfeaturedgovernmentPM Kisan Schemethe Centralಅನ್ನದಾತಪಿಎಂ ಕಿಸಾನ್
Farmers vijayaprabha news

ದೇಶದ ರೈತರಿಗೆ ಕೇಂದ್ರ ಸರ್ಕಾರವು ಮತ್ತೊಮ್ಮೆ ಗುಡ್ ನ್ಯೂಸ್ ನೀಡಲು ಹೊರಟಿದ್ದು, ಪಿಎಂ ಕಿಸಾನ್ ಯೋಜನೆ ಬಗ್ಗೆ ಹೊಸ ಅಪ್ಡೇಟ್ ಬಂದಿದೆ.

ವರದಿಗಳ ಪ್ರಕಾರ, ಪಿಎಂ ಕಿಸಾನ್ ಯೋಜನೆಯ 11 ನೇ ಕಂತಿನ ಹಣವು ಏಪ್ರಿಲ್ ತಿಂಗಳಲ್ಲಿ ರೈತರ ಕೈ ಸೇರಬಹುದು ಎನ್ನಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ಸರ್ಕಾರವು ಪ್ರತಿ ವರ್ಷ ರೈತರ ಖಾತೆಗೆ ತಲಾ 2 ಸಾವಿರ ರೂಪಾಯಿಗಳಂತೆ ವರ್ಷಕ್ಕೆ 6 ಸಾವಿರ ರೂ. ವರ್ಗಾಯಿಸುತ್ತದೆ.

ಇದುವರೆಗೆ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಒಟ್ಟು 10 ಕಂತುಗಳಲ್ಲಿ ಹಣ ಪಾವತಿ ಮಾಡಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

Ratan Tata

ರತನ್ ಟಾಟಾರ ಮಾಜಿ ಪ್ರೇಯಸಿ ಭಾವುಕ ಪೋಸ್ಟ್

By Vijayaprabha October 10, 2024
#ट्रेंडिंग हैशटैग:accountFarmersfeaturedgovernmentPM Kisan Schemethe Centralಅನ್ನದಾತಪಿಎಂ ಕಿಸಾನ್

Post navigation

Previous Previous post: ಹವಾಮಾನ ವರದಿ; ನಿಮ್ಮ ಜಿಲ್ಲೆಯಲ್ಲಿ ಇಂದು ತಾಪಮಾನ ಹೇಗಿದೆ..?
Next Next post: BIG NEWS: ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಹೃದಯ, ಮಧುಮೇಹ ಸಮಸ್ಯೆ

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By