ಕರ್ನಾಟದಲ್ಲಿ ಮತ್ತೆ ಭಾರೀ ಮಳೆ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…!

Heavy rains in Karnataka : ಬಂಗಾಳ ಕೊಳ್ಳಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ, ನಿರಂತರ ಮಳೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ತತ್ತರಿಸಿರುವ ಬೆನ್ನಲ್ಲೇ ಅ.21ರವರೆಗೆ ಮತ್ತೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ…

Heavy rain falls

Heavy rains in Karnataka : ಬಂಗಾಳ ಕೊಳ್ಳಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ, ನಿರಂತರ ಮಳೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ತತ್ತರಿಸಿರುವ ಬೆನ್ನಲ್ಲೇ ಅ.21ರವರೆಗೆ ಮತ್ತೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹೌದು, ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ, ಗದಗ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹೀಗಾಗಿ ಈ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲೂ ಮಳೆ ಮುಂದುವರೆಯಲಿದ್ದು ನಾಳೆಯವರೆಗೂ ಯೆಲ್ಲೋ ಅಲರ್ಟ್ ಇರಲಿದೆ ಎಂದು ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.