ದಾವಣಗೆರೆ: ನಗರದ ವಿವಿಧ ಏರಿಯಾಗಳಲ್ಲಿ ಸೆ.11 ರಂದು ಕರೆಂಟ್ ಕಟ್

ದಾವಣಗೆರೆ :ದಾವಣಗೆರೆ ನಗರ ಉಪವಿಭಾಗ-1 ರ ವ್ಯಾಪ್ತಿಯ 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಸರಸ್ವತಿ-ಎಫ್ 10 ಫೀಡರ್‍ನಲ್ಲಿ 220 ಕೆ.ವಿ ಎಸ್.ಆರ್.ಎಸ್ ಸ್ವೀಕರಣಾ ಕೇಂದ್ರದಿಂದ ಡಿ.ಸಿ ಟವರ್‍ಗಳ ಮೇಲೆ 66…

power cut vijayaprabha news

ದಾವಣಗೆರೆ :ದಾವಣಗೆರೆ ನಗರ ಉಪವಿಭಾಗ-1 ರ ವ್ಯಾಪ್ತಿಯ 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಸರಸ್ವತಿ-ಎಫ್ 10 ಫೀಡರ್‍ನಲ್ಲಿ 220 ಕೆ.ವಿ ಎಸ್.ಆರ್.ಎಸ್ ಸ್ವೀಕರಣಾ ಕೇಂದ್ರದಿಂದ ಡಿ.ಸಿ ಟವರ್‍ಗಳ ಮೇಲೆ 66 ಕೆವಿ ಸಿಂಗಲ್‍ಲೈನ್ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಆದ್ದರಿಂದ ಸೆ.11 ರ ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ,ಬಿ & ಸಿ ಬ್ಲಾಕ್ ಭೂಮಿಕಾ ನಗರ ಜೆ,ಎನ್ ಕಾನ್ವೇಂಟ್ ಕೆಎಸ್‍ಎಸ್ ಕಾಲೇಜ್ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

 

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.