ದಾವಣಗೆರೆ: ನಗರದ ಹಲವೆಡೆ ನಾಳೆ ಕರೆಂಟ್ ಕಟ್; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ..?

ದಾವಣಗೆರೆ ಫೆ.14 : ದಾವಣಗೆರೆ ನಗರ ಉಪವಿಭಾಗ-1 220 ಕೆ.ವಿ. ಸ್ವೀಕರಣಾ ಕೇಂದ್ರ, ಎಸ್.ಆರ್.ಎಸ್ ದಾವಣಗೆರೆಯಿಂದ ಹೊರಡುವ ಎಫ್15 ರಂಗನಾಥ ಫೀಡರ್‍ನಲ್ಲಿ 24*7 ಜಲಸಿರಿ ಯೋಜನೆಯಡಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿ…

power cut vijayaprabha news

ದಾವಣಗೆರೆ ಫೆ.14 : ದಾವಣಗೆರೆ ನಗರ ಉಪವಿಭಾಗ-1 220 ಕೆ.ವಿ. ಸ್ವೀಕರಣಾ ಕೇಂದ್ರ, ಎಸ್.ಆರ್.ಎಸ್ ದಾವಣಗೆರೆಯಿಂದ ಹೊರಡುವ ಎಫ್15 ರಂಗನಾಥ ಫೀಡರ್‍ನಲ್ಲಿ 24*7 ಜಲಸಿರಿ ಯೋಜನೆಯಡಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.15 ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವುಂಟಾಗಲಿದೆ.

ವಿದ್ಯಾನಗರ ಲಾಸ್ಟ್‍ಬಸ್ ಸ್ಟಾಪ್‍ದಿಂದ ಹೈವೇ ಸರ್ವಿಸ್ ರಸ್ತೆಯವರೆಗೆ, ವಾಣಿರೈಸ್ ಮಿಲ್ ಹಿಂಭಾಗ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.