ದಾವಣಗೆರೆ: ನಗರದ ಈ ಏರಿಯಾಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

ದಾವಣಗೆರೆ: ನಗರ ಉಪವಿಭಾಗ 1 ವ್ಯಾಪ್ತಿಯಲ್ಲಿ ಬರುವ 220 ಕೆವಿ ಎಸ್.ಆರ್.ಎಸ್ ಕೇಂದ್ರದಿಂದ ಹೊರಡುವ ಸರಸ್ವತಿ ಎಫ್.10 ಫೀಡರ್‍ನಲ್ಲಿ ಮತ್ತು ಡಿ.ಸಿ.ಟವರ್‍ಗಳ ಮೇಲೆ 66 ಕೆವಿ ಸಿಂಗಲ್ ಲೈನ್ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಕೆ.ಪಿ.ಟಿ.ಸಿ.ಎಲ್…

power cut vijayaprabha news

ದಾವಣಗೆರೆ: ನಗರ ಉಪವಿಭಾಗ 1 ವ್ಯಾಪ್ತಿಯಲ್ಲಿ ಬರುವ 220 ಕೆವಿ ಎಸ್.ಆರ್.ಎಸ್ ಕೇಂದ್ರದಿಂದ ಹೊರಡುವ ಸರಸ್ವತಿ ಎಫ್.10 ಫೀಡರ್‍ನಲ್ಲಿ ಮತ್ತು ಡಿ.ಸಿ.ಟವರ್‍ಗಳ ಮೇಲೆ 66 ಕೆವಿ ಸಿಂಗಲ್ ಲೈನ್ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಕೆ.ಪಿ.ಟಿ.ಸಿ.ಎಲ್ ಮೇಜರ್ ವಕ್ರ್ಸ್ ವಿಭಾಗದಿಂದ ಇಂದು ರಂದು ಹಮ್ಮಿಕೊಂಡಿರುವುದರಿಂದ ಬೆ.10 ರಿಂದ ಸಂಜೆ 04 ಗಂಟೆಯವರಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಆದ್ದರಿಂದ ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ,ಬಿ&ಸಿ ಬ್ಲಾಕ್ ಭೂಮಿಕನಗರ ಜೆ.ಎನ್.ಕಾನ್ವೆಂಟ್ ಕೆಎಸ್‍ಎಸ್ ಕಾಲೇಜ್ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.