ಹಲಾಲ್ ಬಜೆಟ್ ಟೀಕೆ: ಸಿಎಂ ಸಿದ್ದರಾಮಯ್ಯ ಕಿಡಿ

ಸಿಎಂ ಸಿದ್ದರಾಮಯ್ಯ ನಿನ್ನೆ ಮಂಡಿಸಿರುವ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ಹಲಾಲ್ ಬಜೆಟ್ ಎಂದು ಟೀಕಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್,…

ಸಿಎಂ ಸಿದ್ದರಾಮಯ್ಯ ನಿನ್ನೆ ಮಂಡಿಸಿರುವ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ಹಲಾಲ್ ಬಜೆಟ್ ಎಂದು ಟೀಕಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ.

ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ, ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ.

ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಕಿಡಿ ಕಾರಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.