ತಂದೆಯಿಂದಲೇ ಮಗಳ ಭೀಕರ ಹತ್ಯೆ..!

Vijayaprabha

ಬೆಂಗಳೂರು: ತಂದೆಯೇ ಮಗಳನ್ನು ಭೀಕರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಬೆಂಗಳೂರಿನ ಕೊಡಿಗೆಗಳ್ಳಿಯ ಧನಲಕ್ಷ್ಮಿ ಲೇಔಟ್​​ನಲ್ಲಿ ನಡೆದಿದೆ.

ಹೌದು, ಆಶಾ (32) ಮೃತ ದುರ್ದೈವಿಯಾಗಿದ್ದು, ಮದುವೆಯಾಗಿದ್ದ ಆಶಾ ಗಂಡನಿಂದ ದೂರವಾಗಿದ್ದಳು. ತಂದೆ, ತಾಯಿ, ತಂಗಿಗೆ ಕಿರುಕುಳ ನೀಡುತ್ತಿದ್ದಳಂತೆ. ಇದೇ ಕಾರಣಕ್ಕೆ ರಾತ್ರಿ ಜಗಳ ನಡೆದಿದ್ದು, ರಮೇಶ್​ ತನ್ನ ಮಗಳನ್ನು ಕೊಲೆ ಮಾಡಿದ್ದಾನೆ.

ಇದನ್ನು ಓದಿ: ಕಬ್ಜ ಸಿನಿಮಾ ಮೂಲಕ ಗ್ರ್ಯಾಂಡ್‌ ಎಂಟ್ರೀ ಕೊಟ್ಟ ಉಪ್ಪಿ, ಸುದೀಪ್, ಶಿವಣ್ಣ; ಸಿನಿಮಾ ನೋಡಿ ಪ್ರೇಕ್ಷಕ ಪ್ರಭುಗಳು ಹೇಳಿದ್ದೇನು?

ಈ ವೇಳೆ ಮಗಳ ಜೊತೆಗಿನ ಜಗಳದಿಂದ ಕೋಪಗೊಂಡ ತಂದೆ ರಮೇಶ್ ದೊಣ್ಣೆಯಿಂದ ಆಕೆಯ ತಲೆಗೆ ಹೊಡೆದಿದ್ದಾನೆ. ಈ ವೇಳೆ ಆಶಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆ ಸಂಬಂಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ರಮೇಶ್​ನನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಇದನ್ನು ಓದಿ: Adhar Card:: ರಿಜಿಸ್ಟರ್ ಮೊಬೈಲ್ ಸಂಖ್ಯೆ ಇಲ್ಲದೆಯೂ ‘ಆಧಾರ್’ ಕಾರ್ಡ್ ಹೀಗೆ ಡೌನ್‌ಲೋಡ್ ಮಾಡಿ!

Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version