Heavy Rain: ಇಂದು ಮತ್ತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ; ಬೇಸಿಗೆ ಮಳೆಯ ಆರ್ಭಟ..ಸಿಡಿಲಿಗೆ ಮತ್ತಿಬ್ಬರು ಬಲಿ

Heavy Rain: ರಾಜ್ಯದ ಚಿಕ್ಕಮಂಗಳೂರು ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಜೋರಾಗಲಿದ್ದು ಕರ್ನಾಟಕದ ಬಯಲು ಸೀಮೆಎಲ್ಲೂ ಸಹ ಮಳೆ ಬೀಳಲಿದೆ.

Vijayaprabha

Heavy Rain : ರಾಜ್ಯದ ಚಿಕ್ಕಮಂಗಳೂರು ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಜೋರಾಗಲಿದ್ದು ಕರ್ನಾಟಕದ ಬಯಲು ಸೀಮೆಎಲ್ಲೂ ಸಹ ಮಳೆ ಬೀಳಲಿದೆ.

ಇದನ್ನು ಓದಿ: ಇಂದು ಸಂವಿಧಾನ ಶಿಲ್ಪಿ’ ಬಾಬಾಸಾಹೇಬ್ ಜಯಂತಿ; ಅಂಬೇಡ್ಕರ್ ನೀಡಿದ ಅದ್ಭುತ ಸಂದೇಶಗಳು

ಇನ್ನು, ದೇಶಾದ್ಯಂತ ನಾಳೆಯಿಂದ ಭರ್ಜರಿ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಈಗಾಗಲೇ ಮಾಹಿತಿ ನೀಡಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಹ ಮಳೆ ಬೀಳುವ ಮುನ್ಸೂಚನೆ ಇದೆ, ಈ ಬಾರಿ ಈ ವರ್ಷದ ಮುಂಗಾರು ಉತ್ತಮ ಮಳೆಯಾಗಲಿದೆ ಎಂಬ ಮಾಹಿತಿ ಸಿಕ್ಕಿದ್ದು ಅನೇಕ ರೈತರು ನಿಟ್ಟಿಸಿರು ಬಿಟ್ಟಿದ್ದಾರೆ.

today Heavy Rain again many districts of state

Heavy Rain: ಬೇಸಿಗೆ ಮಳೆಯ ಆರ್ಭಟ..ಸಿಡಿಲಿಗೆ ಮತ್ತಿಬ್ಬರು ಬಲಿ

ರಾಜ್ಯದಲ್ಲಿ ಭಾನುವಾರವೂ ಬೇಸಿಗೆ ಮಳೆಯಾಗಿದ್ದು, ಸಿಡಿಲಬ್ಬರಕ್ಕೆ ಮತ್ತಿಬ್ಬರು ಬಲಿಯಾಗಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾ. ತಿಪ್ಪನಟಗಿಯಲ್ಲಿ ಮಂಜುನಾಥ್‌(22)ಮೃತಪಟ್ಟರೆ, ರಾಯಚೂರು ಜಿಲ್ಲೆ ಸಿಂಧನೂರು ತಾ. ಮಲ್ಕಾಪುರ ಕ್ಯಾಂಪ್‌ನಲ್ಲಿ ಶಾಂತಪ್ಪ(18) ಬಲಿಯಾಗಿದ್ದಾರೆ.

ಇದನ್ನು ಓದಿ: ರಾಜ್ಯದ ಹಲವೆಡೆ ಭಾರೀ ಮಳೆ; ಏನಿದು ರೆಡ್‌, ಯೆಲ್ಲೋ, ಆರೆಂಜ್ ಅಲರ್ಟ್‌?

ಒಂದೇ ವಾರದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದ್ದು, ರಾಜ್ಯದಲ್ಲಿ 3 ದಿನಗಳ ಮಟ್ಟಿಗೆ ಮಳೆ ಕಡಿಮೆಯಾಗಲಿದ್ದು, ಮತ್ತೆ ಏಪ್ರಿಲ್‌ 18 ರಿಂದ ಚುರುಕು ಪಡೆದುಕೊಳ್ಳಲಿದೆ ಎಂದು IMD ತಿಳಿಸಿದೆ.

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ ಇಲ್ಲಿಕ್ಲಿಕ್ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version