ತ್ರಿನಯನಿ ಧಾರಾವಾಹಿ ನಟ ಚಂದು ಆತ್ಮಹತ್ಯೆ

'ತ್ರಿನಯನಿ' ಧಾರಾವಾಹಿಯ ನಟ ಚಂದು ಅವರು ಹೈದರಾಬಾದ್ ನ ಮನಿಕೊಂಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijayaprabha

‘ತ್ರಿನಯನಿ’ ಧಾರಾವಾಹಿಯ ನಟ ಚಂದು ಅವರು ಹೈದರಾಬಾದ್ ನ ಮನಿಕೊಂಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿ ಪವಿತ್ರಾ ಜಯರಾಮ್‌ ಅವರು ಇತ್ತೀಚೆಗೆ ಆಂಧ್ರದ ಮೆಹಬೂಬ ನಗರದ ಬಳಿ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾದಾಗಿನಿಂದ ಅವರು ಬೇಸರಗೊಂಡಿದ್ದರು ಎನ್ನಲಾಗಿದೆ.

ಇದನ್ನು ಓದಿ: 69 ವರ್ಷ.. 6 ಜನರ ಜೊತೆ ಸಂಬಂಧ.. ಆದರೂ ಜೀವನದಲ್ಲಿ ಒಬ್ಬಂಟಿ ಈ ಖ್ಯಾತ ನಟಿ ಈಕೆ!?

ಈ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಚಂದು ಅವರಿಗೆ ಪತ್ನಿ ಶಿಲ್ಪಾ ಹಾಗೂ ಇಬ್ಬರು ಮಕ್ಕಳಿದ್ದಾರೆ. ಪವಿತ್ರಾ ಜಯರಾಮ್ ಅವರನ್ನೂ ಮದುವೆಯಾಗಿದ್ದಾರೆ ಎಂಬ ವರದಿಗಳಿವೆ.

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ ಇಲ್ಲಿಕ್ಲಿಕ್ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version